ಕೋಲಾರ: ಬಿಜೆಪಿಯಲ್ಲಿ ನಾಯಕತ್ವವೇ ಸರಿಯಿಲ್ಲ. ಸಮಾಜದಲ್ಲಿ ಅಶಾಂತಿ, ಕೋಮುಗಲಭೆ ಸೃಷ್ಟಿಸುವವರಿಗೆ ನಾಯಕತ್ವ ನೀಡಲಾಗುತ್ತಿದೆ ಎಂದು ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.