ಮುಖ್ಯಮಂತ್ರಿ ಸ್ಥಾನ ಅನ್ನುವುದು ಅಂಬಾರಿ ಇದ್ದಂತೆ. ಅದನ್ನು ದೊಡ್ಡ ಆನೆಯೇ ಹೊರಬೇಕು. ಮರಿ ಆನೆಗೆ ಹೊರಿಸಲು ಆಗಲ್ಲ ಎಂದು ಸಚಿವ ಸಿಪಿ ಯೋಗೇಶ್ವರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ ಪರೋಕ್ಷವಾಗಿ ಟಾಂಗ್ ನೀಡಿದರು.