ಮುಖ್ಯಮಂತ್ರಿ ಸ್ಥಾನ ಅನ್ನುವುದು ಅಂಬಾರಿ ಇದ್ದಂತೆ. ಅದನ್ನು ದೊಡ್ಡ ಆನೆಯೇ ಹೊರಬೇಕು. ಮರಿ ಆನೆಗೆ ಹೊರಿಸಲು ಆಗಲ್ಲ ಎಂದು ಸಚಿವ ಸಿಪಿ ಯೋಗೇಶ್ವರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಅನ್ನುವುದು ಸಂವೇದನಶೀಲ, ಆಲೋಚನೆಯುಳ್ಳ ಆನೆ ತೂಕದ ವ್ಯಕ್ತಿಗೆ ಸೂಕ್ತ. ಸಿಎಂ ಹುದ್ದೆ ವೈಭವ, ಪ್ರತಿಷ್ಠೆ ಅಲ್ಲ. ರಾಜ್ಯದ ಜನರ ಆಶೋತ್ತರಗಳನ್ನ ಈಡೇರಿಸುವಂತಿರಬೇಕು. ಆದರೆ ಈಗ