ರಾಜಧಾನಿ ಬೆಂಗಳೂರಿನಲ್ಲೇ ಅದು ಕಾಣೆಯಾಗುತ್ತಿದ್ದು, ಮಕ್ಕಳ ಪಾಲಕರು, ಪೋಷಕರು ಭವಿಷ್ಯದ ದೃಷ್ಟಿಯಿಂದ ಜಾಗೃತರಾಗಬೇಕೆಂದು ಡಿಸಿಎಂ ಹೇಳಿದ್ದಾರೆ. ಕಲಬುರಗಿಯಲ್ಲಿ ನಡೆಯುತ್ತಿರೋ ಸಾಹಿತ್ಯ ಸಮ್ಮೇಳನದಲ್ಲಿ ಡಿಸಿಎಂ ಗೋವಿಂದ ಕಾರಜೋಳ 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸ್ವಾಗತ ಭಾಷಣ ಮಾಡಿದರು.ರಾಜಧಾನಿಯಲ್ಲಿ ಕನ್ನಡ ಮರೆಯಾಗುತ್ತಿದೆ. ಬೆಂಗಳೂರಿನಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆಗಳು ಮುಚ್ಚುತ್ತಿವೆ.ಅನ್ಯಭಾಷಿಕರೊಂದಿಗೆ ನಾವು ಬೇರೆ ಭಾಷೆಯಲ್ಲಿ ಮಾತನಾಡದೇ ಅವರಿಗೆ ಕನ್ನಡದಲ್ಲಿಯೇ ಉತ್ತರಿಸಬೇಕೆಂದರು.ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ