ಬೆಂಗಳೂರು : ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಶಾಸಕರ ಸಭೆ ಕರೆದಿದ್ದು, ಈ ಸಭೆಗೆ ಎಲ್ಲಾ ಅತೃಪ್ತ ಶಾಸಕರು ಹಾಜರಾಗುತ್ತಾರಾ? ಎಂಬ ಕುತೂಹಲಿ ಇದೀಗ ರಾಜಕೀಯ ವಲಯದಲ್ಲಿ ಮೂಡಿಸಿದೆ.