ಬೆಂಗಳೂರು : ಕೊರೊನಾ ತಡೆಗೆ ಶಾಸಕರಿಂದ ಹೋಮ ಹವನ ಕಾರ್ಯ ನಡೆಸಲಾಗಿದೆ. ಶಾಸಕ ಅಭಯ್ ಪಾಟೀಲ್ ಅವರು ಹೋಮದ ಮೊರೆ ಹೋಗಿದ್ದಾರೆ.