ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣ ಸದನದಲ್ಲೂ ಪ್ರತಿಧ್ವನಿಸಿದೆ. ಈ ಕುರಿತು ವಿಪಕ್ಷ ಸದಸ್ಯರು ಗದ್ದಲವೆಬ್ಬಿಸುತ್ತಿದ್ದಂತೆ ಶಾಸಕ ಹ್ಯಾರಿಸ್ ಭಾವುಕರಾಗಿ ಕ್ಷಮೆ ಯಾಚಿಸಿದ್ದಾರೆ.