ಬೆಂಗಳೂರು : ಫೆ.8ರಂದು ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಇದೀಗ ಕಾಂಗ್ರೆಸ್ ಶಾಸಕ ಮುನಿರತ್ನ ಸವಾಲೊಂದನ್ನು ಎಸೆದಿದ್ದಾರೆ.