ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಾಳಯ ಸೇರಿಕೊಳ್ಳಲು ಬಯಸಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್ ಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.