ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಸಂರಕ್ಷಣೆ ಮಾಡುವ ಸಲುವಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.