ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ವಿಚಾರವಾಗಿ ಇಂದು ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ.