ಪ್ರಧಾನಿ ನರೇಂದ್ರಮೋದಿ ವಿರುದ್ಧ ಜನರನ್ನು ಎತ್ತಿಕಟ್ಟುವ ಷಡ್ಯಂತ್ರಗಳು ನಡೆಯುತ್ತಿದ್ದು, ಅದರ ಭಾಗವಾಗಿ ಕರೆ ನೀಡಿದ್ದ ಇಂದಿನ ಭಾರತ್ ಬಂದ್ ವಿಫಲವಾಗಿದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.