ಸಚಿವ ಹೆಚ್.ಡಿ.ರೇವಣ್ಣ ಸತ್ಯಹರಿಶ್ಚಂದ್ರರೇ?... ಅವರು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಅವರು ಮಾಡಿರುವ ಎಲ್ಲಾ ಹಗರಣಗಳನ್ನು ಬಯಲಿಗೆ ಹಾಕುತ್ತೇನೆ. ಹೀಗಂತ ಬಿಜೆಪಿ ಶಾಸಕ ಎಚ್ಚರಿಸಿದ್ದಾರೆ.