ಬೆಂಗಳೂರು : ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಹಿಂದೆ ಒಂದು ಮುಖ್ಯ ಕಾರಣವಿದೆ. ಅದೇನೆಂದರೆ ಪೇಜಾವರ ಶ್ರೀಗಳು ಇತ್ತೀಚೆಗೆ ಪ್ರಧಾನಿ ಮೋದಿ ಸರ್ಕಾರದ ಸಾಧನೆ ಸಮಧಾನ ತಂದಿಲ್ಲ ಎಂಬ ಹೇಳಿಕೆ ನೀಡಿದ್ದರು. ಇದೇರೀತಿ ಹಲವು ಗಣ್ಯರು ಹೇಳಿಕೆಗಳನ್ನು ಕೊಟ್ರೆ ಬಿಜೆಪಿ ಹಿನ್ನಡೆಯಾಗುತ್ತದೆ ಎಂದು ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ನಾಯಕರು ಪ್ರತಿನಿತ್ಯ ತಮ್ಮ ಸಂಪರ್ಕದಲ್ಲಿರುವ