ಬಳ್ಳಾರಿ : ಚರಂಡಿ ನೀರಿ ಮನೆಗೆ ನುಗ್ಗಿದ ಹಿನ್ನಲೆಯಲ್ಲಿ ಬಳ್ಳಾರಿ ಅಧಿಕಾರಿಗಳಿಗೆ ಶಾಸಕ ಸೋಮಸೇಖರ್ ರೆಡ್ಡಿ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಳ್ಳಾರಿ ಗಣೇಶ್ ಕಾಲೋನಿಯಲ್ಲಿ ಚರಂಡಿ ನೀರು ನಿಂತು ಇಡಿ ಕಾಲೋನಿ ಜಲಾವೃತಗೊಂಡಿದೆ. ಈ ಹಿನ್ನಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿ ಬೀದಿಯಲ್ಲಿ ನಿಂತಿದ್ದಾರೆ. ಇದರಿಂದ ಕೆಂಡಾಮಂಡಲರಾದ ಶಾಸಕ ಸೋಮಶೇಖರ್ ರೆಡ್ಡಿ ಜಲಾವೃತವಾದ ಮನೆಯ ಕಟ್ಟೆಯ ಮೇಲೆ ಕುಳಿತು ಮಹಾನಗರ ಪಾಲಿಕೆ ಆಯುಕ್ತೆ ತುಷಾರ್ ಮಣಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದಲ್ಲಿ