ಸಿಎಂ ಹಾಗೂ ಅವರ ಸಹೋದರರ ವಿರುದ್ಧ ಬಿಜೆಪಿ ಶಾಸಕ ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಹೆಚ್.ಡಿ. ರೇವಣ್ಣ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಸರ್ವನಾಶ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ ಜೆಡಿಎಸ್ನ ಗೂಂಡಾ ಕಾರ್ಯಕರ್ತರು ತಮ್ಮ ಮನೆಯ ಮೇಲೆ ದಾಂಧಲೆ ನಡೆಸಿ ತಮ್ಮ ಕುಟುಂಬಸ್ಥರನ್ನು ಕೊಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ದೂರಿದ್ದಾರೆ. ತಮ್ಮ ಮನೆಯ ಮೇಲೆ ದಾಳಿ ಮಾಡಲು ಬಂದಿದ್ದ