ಬೆಂಗಳೂರು : ಟಿಕೆಟ್ ಸಿಗದ ನಿಷ್ಠಾವಂತರಿಗೆ ವಿಧಾನ ಪರಿಷತ್ ಸ್ಥಾನ, ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಕೊಡುತ್ತೇವೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.