ಬೆಂಗಳೂರು: ನಿನ್ನೆ ಸಿಎಂ ಕುಮಾರಸ್ವಾಮಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿ ವಸತಿ ಸಮುಚ್ಚಯವೊಂದನ್ನು ಉದ್ಘಾಟಿಸುವ ಕಾರ್ಯಕ್ರಮವಿತ್ತು. ಈ ವೇಳೆ ಅಲ್ಲಿಗೆ ಬಂದಿದ್ದ ಎಂಎಲ್ ಸಿ ಮರಿತಿಬ್ಬೇಗೌಡ ಪಿಎಸ್ಐ ಒಬ್ಬರ ಮೇಲೆ ಆವಾಜ್ ಹಾಕಿದ ಘಟನೆ ನಡೆದಿದೆ.