ಜಿಲ್ಲೆಯ ಅಭಿವೃದ್ದಿಗೆ ನಿಮ್ಮ ಶ್ರಮ ಏನು ಎಂದು ಕೇಳಿದ್ದಕ್ಕೆ ವರದಿಗಾರನ ವಿರುದ್ಧ ಎಂಎಲ್ ಸಿಯೊಬ್ಬರು ಕಿಡಿಕಾರಿದ್ದಾರೆ. ನಿಮ್ಮಿಂದ ನಾನು ಎಂ ಎಲ್ ಸಿ ಅಗಿಲ್ಲ ಎಂದು ವಾಗ್ವಾದ ನಡೆಸಿದ್ದಾರೆ.ಚಿತ್ರದುರ್ಗ ಎಂ ಎಲ್ ಸಿ ರಘು ಆಚಾರ್ ಮತ್ತು ವರದಿಗಾರನ ಜೊತೆ ಮಾತಿನ ವಾಗ್ವಾದ ನಡೆದಿದೆ. ಜಿಲ್ಲೆಯ ಅಭಿವೃದ್ದಿಗೆ ನಿಮ್ಮ ಶ್ರಮ ಏನು ಎಂದು ಕೇಳಿದ್ದಕ್ಕೆ ನಿಮ್ಮಿಂದ ನಾನು ಎಂ ಎಲ್ ಸಿ ಅಗಿಲ್ಲ ಎಂದು ಕಿಡಿ ಕಾರಿದ ರಘು