ಲಾಕ್ ಡೌನ್ ಮೂರನೇ ಹಂತ ಮುಕ್ತಾಯಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿರೋದಕ್ಕೆ ಬಿಜೆಪಿ ಸಂಸದ ಪ್ರತಿಕ್ರಿಯೆ ನೀಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿರುವ ಇಪ್ಪತ್ತು ಲಕ್ಷ ಕೋಟಿಯ ಪ್ಯಾಕೇಜ್ ಸ್ವಾವಲಂಬಿ ಭಾರತ ನಿರ್ಮಾಣ ಪ್ರಯತ್ನದ ಮೊದಲ ಹೆಜ್ಜೆ ಯಾಗಿದೆ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.ಕೋವಿಡ್ -19 ನಿಂದ ಕಂಗಾಲಾಗಿದ್ದ ದೇಶದ ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರುವ ಜೊತೆ ಜೊತೆಗೆ