ಬೆಂಗಳೂರು : ಚುನಾವಣೆ ಸಮೀಪ ಬಿಜೆಪಿಯಿಂದ ಕರ್ನಾಟಕ ಅಭಿವೃದ್ಧಿ ಮಂತ್ರ ಪಠಿಸಲಾಗುತ್ತಿದೆ. ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.