ಬೆಂಗಳೂರು : ಕಲ್ಯಾಣ ಕರ್ನಾಟಕವನ್ನು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಅಖಾಡಕ್ಕೆ ಇಳಿದಿದ್ದಾರೆ.