ಬಳ್ಳಾರಿ: ಟಿಪ್ಪು ಜಯಂತಿ ವಿಷಯದಲ್ಲಿ ಅನಗತ್ಯ ಪೈಪೋಟಿ ನಡೆಯುತ್ತಿದೆ. ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ಅತಿರೇಕಕ್ಕೆ ಹೋಗಬಾರದು. ಟಿಪ್ಪು ಜಯಂತಿ ಬಗ್ಗೆ ಪರ, ವಿರೋಧ ಚರ್ಚೆ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.