ಕೇಂದ್ರ ಸಕಾ೯ರ ಭ್ರಷ್ಟಾಚಾರಕ್ಕೆ ಬೆನ್ನಾಗಿ ನಿಂತಿರುವುದರಿಂದ ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಳವಾಗುತ್ತಿದೆ. ಇದನ್ನು ನಿಯಂತ್ರಿಸಲಾಗದೇ ಪ್ರಧಾನಿ ಮೋದಿ ಮಾತಿನ ಶೂರತ್ವದಲ್ಲಿ ತಮ್ಮ ಆಡಳಿತ ಮುಗಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ವಾಗ್ದಾಳಿ ನಡೆಸಿದರು. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಎಸ್ ಪಿ ಹಾಗೂ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆಗೆ ನಿಗಾ ವಹಿಸುತ್ತಿಲ್ಲ. ಭ್ರಷ್ಟರಿಗೆ ಪ್ರೋತ್ಸಾಹ ನೀಡುತ್ತಿದೆ. ನೀರವ್ ಮೋದಿ, ಲಲಿತ್