5 ವರ್ಷ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ನರೇಂದ್ರ ಮೋದಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿದ್ದಾರೆ. ಹೀಗಂತ ಕೈ ಪಾಳೆಯದ ಮುಖಂಡ ಆರೋಪಿಸಿದ್ದಾರೆ.