ಕೇಂದ್ರ ಸರಕಾರದ ಯೋಜನೆಗಳು ಹಾಗೂ ಅವುಗಳ ಲಾಭ ದೇಶದ ಶೇ. 20ಕ್ಕಿಂತ ಕಡಿಮೆ ಜನರಿಗೆ ದೊರೆಯುತ್ತಿದೆ. ಈ ಮೂಲಕ ಬಡವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.