ಬೆಂಗಳೂರು: ನಮ್ಮ ದೇಶದಲ್ಲಿ ದೊಡ್ಡವರ ಮಕ್ಕಳು ತಪ್ಪು ಮಾಡಿದರೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಾರೆ ಎಂಬ ಅಪವಾದಕ್ಕೆ ಮೊಹಮ್ಮದ್ ನಲಪಾಡ್ ಪ್ರಕರಣ ದೊಡ್ಡ ಪಾಠ ಕಲಿಸಿದೆ. ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಮತ್ತು ಗ್ಯಾಂಗ್ ಈಗಾಗಲೇ 22 ದಿನ ನ್ಯಾಯಾಂಗ ಬಂಧನದಲ್ಲಿ ಕಳೆದಿದೆ. ಈಗಾಗಲೇ ಸೆಷನ್ಸ್ ಕೋರ್ಟ್ ನಲ್ಲಿ ಎರಡು ಬಾರಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹೈಕೋರ್ಟ್ ನಲ್ಲೂ ಎರಡನೇ ಬಾರಿಗೆ ತೀರ್ಪು ಪ್ರಕಟವಾಗಿದೆ.ಹೇಗೂ ಪ್ರಕರಣವೂ ಜನರ ಮನಸ್ಸಿನಿಂದ