ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದ ಸುದ್ದಿ ಹೊರ ಬೀಳುತ್ತಿದ್ದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮೊಹಮ್ಮದ್ ನಲಪಾಡ್ ರಂಪಾಟ ಮಾಡಿದ್ದಾನೆ.