ನಿನ್ನೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಹಣದ ಹೊಳೆ ಹರಿದಿದ್ದು ಹಾವೇರಿ ಜಿಲ್ಲೆಯ ಸವಣೂರು ಮತ್ತು ಬ್ಯಾಡಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು. ಹಣ ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಶಿಗ್ಗಾವಿ ಬಿಜೆಪಿ ಅಬ್ಯರ್ಥಿ ಬಸವರಾಜ್ ಬೊಮ್ಮಾಯಿ ಪ್ರಚಾರಕ್ಕೆ ಹಣದ ಆಮಿಷ ಒಡ್ಡಿ ಜನರನ್ನು ಕರೆ ತಂದ ಕಾರ್ಯಕರ್ತರು..ಕಾರ್ಯಕ್ರಮದ ಬಳಿಕ ಲಿಸ್ಟ್ ನೋಡಿ ಸಭೆಗೆ ಬಂದಿದ್ದ ಜನರಿಗೆ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆ. ಅತ್ತ ಬ್ಯಾಡಗಿಯ