ಮೈತ್ರಿ ಸರಕಾರದ ಅತೃಪ್ತ ಶಾಸಕರೊಂದಿಗೆ ಸಿಎಂ ಸಮಯ ನಿಗದಿಗೊಳಿಸಿದ್ದಾರೆ. ಇದರ ಬೆನ್ನಲ್ಲೇ ತಮ್ಮ ಬೇಡಿಕೆಗಳನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ ಬಂಡಾಯ ಶಾಸಕರು.