ಬೆಂಗಳೂರು : ಡಿಸೇಲ್ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಬಿಎಂಟಿಸಿ ತನ್ನ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಸ್ಯೆಗೆ ಬ್ರೇಕ್ ಹಾಕಲು ಮುಂದಾಗಿದೆ.