ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ, ಅತ್ತಿಬೆಲೆಯಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಕನ್ನಡ ಜಾಗೃತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.ರಾಜ್ಯ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅತ್ತಿಬೆಲೆ ಟೋಲ್ನಿಂದ ಗಡಿವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಪ್ರತಿಭಟನೆ ಹಿನ್ನೆಲೆ ಗಡಿ ಗೋಪುರದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿತ್ತು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಭಾಗಿಯಾಗಿದ್ರು.ಶುಕ್ರವಾರ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್