ತುಮಕೂರು : ಚಿತ್ರದುರ್ಗದ ಬಿಜೆಪಿ ಸಂಸದ ನಾರಾಯಣಸ್ವಾಮಿ ಅವರು ರಸ್ತೆಯಲ್ಲಿ ಬಿದ್ದಿದ್ದ ಕಸ ಸ್ವಚ್ಛಗೊಳಿಸುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಚ ಭಾರತ್ ನಿಯಮವನ್ನು ಪಾಲಿಸಿದ್ದಾರೆ.