ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಆರ್ ಪರ ರಮೇಶ್ ಮತಯಾಚನೆ, ರೋಡ್ ಶೋ ಮಾಡ್ತಿದ್ದಾರೆ.ಕೋಣನಕುಂಟೆಯ ವಿವಿಧ ವಾರ್ಡ್ ಗಳಲ್ಲಿ ರೋಡ್ ಶೋ ನಡೆಯುತ್ತಿದ್ದು,ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಮತಯಾಚನೆ ಮಾಡ್ತಿದ್ದಾರೆ.ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಂಸದ ವಾಗ್ದಾಳಿ ನಡೆಸಿದಾರೆ.