ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಗೊಂಡಿದೆ. ಯಾವ ಪಕ್ಷಗಳೂ ಕೂಡ ಅಭ್ಯರ್ಥಿಗಳ ಹೆಸರನ್ನು ಪ್ರಕಟಗೊಳಿಸಿಲ್ಲ. ಆದರೂ ಇನ್ನೊಂದೆಡೆ ತಾವು ಮುಂಬರುವ ಚುನಾವಣೆ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹೇಳಿಕೆ ನೀಡಿದ್ದಾರೆ.ಮುಂದಿನ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಗೊಂದವಿಲ್ಲ ಎಂದು ಹೇಳಿರುವ ಅವರು, ಮಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ತಾವು ಎರಡು