ಚಿಕ್ಕಮಗಳೂರು : ಎಂ.ಪಿ. ಕುಮಾರಸ್ವಾಮಿ ಸಂದರ್ಭಕ್ಕೊಂದು ಮಾತನಾಡುತ್ತಾರೆ. ಬಿಜೆಪಿಯಲ್ಲಿ ಯಾರೂ ಸಿ.ಟಿ.ರವಿಯನ್ನು ನೆಚ್ಚಿಕೊಂಡಿಲ್ಲ, ಬಿಜೆಪಿ ಸಿದ್ಧಾಂತವನ್ನು ನೆಚ್ಚಿಕೊಂಡಿದೆ ಎಂದು ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದರು.ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಹಿಂದೆ ಬಿಜೆಪಿ ಎಂ.ಪಿ ಕುಮಾರಸ್ವಾಮಿ ಅವರಿಗೆ 5 ಬಾರಿ ಟಿಕೆಟ್ ನೀಡಿದೆ. ನಾನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗುವುದರಿಂದ ಈ ರೀತಿ ಹೇಳುತ್ತಾರೆ. ಪಾರ್ಟಿ ಟಿಕೆಟ್ ವಿಥ್ ಡ್ರಾ