ಲೋಕಸಭಾ ಚುನಾವಣೆಯ ಸಿದ್ಧತೆ ನಡೆಸುವುದು, ಕಾರ್ಯತಂತ್ರ ರೂಪಿಸುವುದು ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ನಡೆಸಲು ಬರುವಂತೆ ಬಿ.ಎಸ್.ಯಡಿಯೂರಪ್ಪನವರಿಗೆ ಪಕ್ಷದಿಂದ ಬುಲಾವ್ ಬಂದಿದೆ.