ಲೋಕಸಭಾ ಚುನಾವಣೆಯ ಸಿದ್ಧತೆ ನಡೆಸುವುದು, ಕಾರ್ಯತಂತ್ರ ರೂಪಿಸುವುದು ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ನಡೆಸಲು ಬರುವಂತೆ ಬಿ.ಎಸ್.ಯಡಿಯೂರಪ್ಪನವರಿಗೆ ಪಕ್ಷದಿಂದ ಬುಲಾವ್ ಬಂದಿದೆ. ಲೋಕಸಭಾ ಚುನಾವಣೆಯ ಸಿದ್ಧತೆ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರವರ ಬುಲಾವ್ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತುಮಕೂರಿನಲ್ಲಿ ಲೋಕಸಭಾ ಚುನಾವಣೆ