ಉಡುಪಿ ಕೃಷ್ಣಮಠದಲ್ಲಿ ಇಫ್ತಾರ್ ಕೂಟದ ಬಳಿಕ ನಮಾಜ್`ಗೆ ಅವಕಾಶ ಕೊಟ್ಟ ಬಗ್ಗೆ ಶ್ರೀರಾಮಸೇನೆಯಿಂದ ವಿರೋಧ ವ್ಯಕ್ತವಾಗಿದೆ. ಆದರೆ, ಬಹುತೇಕ ಮಂದಿ ಶ್ರೀಗಳ ಕಾರ್ಯವನ್ನ ಶ್ಲಾಘಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಸಹ ಪೇಜಾವರ ಶ್ರೀಗಳ ಕಾರ್ಯವನ್ನ ಹೊಗಳಿದ್ದಾರೆ.