ಬೆಂಗಳೂರು: ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಿಡಿ ಕಾರುವ ಬಹುಭಾಷಾ ನಟ ಪ್ರಕಾಶ್ ರೈ ಬಗ್ಗೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಕಾಶ್ ರೈಯದ್ದು ಉಗುಳಿ ಓಡುವ ಜಾಯಮಾನ ಎಂದು ಅವರು ಲೇವಡಿ ಮಾಡಿದ್ದಾರೆ.