ಲೋಕಸಭಾ ಚುನಾವಣೆಗೆ ಕಣಕ್ಕಿಳಿಯಲು ಶಾಮನೂರು ಶಿವಶಂಕರಪ್ಪ ಹಿಂದೇಟು ಹಾಕಿರುವುದು ಕೈ ಪಾಳೆಯಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.