ಚಿಂಚೋಳಿ : ಚಿಂಚೋಳಿಗೆ ನೀಡಿದ ಅನುದಾನ ಕಡಿತದ ಕುರಿತು ಬಿಜೆಪಿ ಸಂಸದ ಉಮೇಶ್ ಜಾಧವ್ ಅವರಿಗೆ ಕೈ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.