ಬೆಂಗಳೂರು : ಹೊಸಕೋಟೆ ಉಪಚುನಾವಣೆ ಮುಗಿದಿದ್ದು ಇನ್ನೇನು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಇದೀಗ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಬಿಜೆಪಿ ಸಂಸದ ಬಚ್ಚೇಗೌಡರ ವಿರುದ್ಧ ಸಿಎಂ ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.