ಉಪ ಚುನಾವಣೆಯ ಸೋಲಿನಿಂದಾಗಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗರಂ ಆಗಿದ್ದು, ಪಕ್ಷದ ಮುಖಂಡರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆನ್ನಲಾಗುತ್ತಿದೆ.