ಬೆಂಗಳೂರು : ಸಚಿವ ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿರುವುದರ ಹಿಂದೆ ಬಿಜೆಪಿಯ ಮಾಸ್ಟರ್ ಪ್ಲ್ಯಾನ್ ಇದೆ ಎಂಬುದಾಗಿ ತಿಳಿದುಬಂದಿದೆ.ಹೌದು. ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಪುತ್ರ ನಿತೀಶ್ ಪುರುಷೋತ್ತಮ್ ಗೆ ಯಾವುದೇ ಪ್ರಬಲ ಎದುರಾಳಿ ಇಲ್ಲದೇ ಟಿಕೆಟ್ ನೀಡುವುದಾಗಿ ಈಗಾಗಲೇ ಬಿಜೆಪಿಯಿಂದ ಆಫರ್ ಸಿಕ್ಕಿದ್ದು, ಮಗನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು ಎಂಟಿಬಿ ನಾಗರಾಜ್ ಅವರು ಬಿಜೆಪಿಯ ಆಫರ್ ಮೇರೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹಾಗೇ