ಹೊಸಕೋಟೆ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದ್ರೋಹಿ, ನಾನಲ್ಲ. ಕುರುಬ ಸಮುದಾಯಕ್ಕೆ, ನನಗೆ ಅವರು ದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.