ಹೊಸಕೋಟೆ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದ್ರೋಹಿ, ನಾನಲ್ಲ. ಕುರುಬ ಸಮುದಾಯಕ್ಕೆ, ನನಗೆ ಅವರು ದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಬಾದಾಮಿ ಕ್ಷೇತ್ರದ ಎಲೆಕ್ಷನ್ ವೇಳೆ ನನ್ನ ಬಳಿ ಹಣ ಪಡೆದಿದ್ರು. ಚೆಕ್ ಮೂಲಕ ಪಡೆದ ಹಣವನ್ನು ಇನ್ನೂ ವಾಪಾಸ್ ನೀಡಿಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಒಂದು ಮೆಡಿಕಲ್ ಕಾಲೇಜು ಕಟ್ಟಿಲ್ಲ. ಕಾಂಗ್ರೆಸ್ ಪಕ್ಷ ಕಟ್ಟಿದ್ದು ನಾವು, ಸಿದ್ದರಾಮಯ್ಯನಲ್ಲ. ಕೈಕಾಲು ಹಿಡಿದುಕೊಂಡು