ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನೆಗೆ ಸಚಿವ ಡಿಕೆ ಶಿವಕುಮಾರ್ ಅವರು ಬೆಳಿಗ್ಗೆ ಸುಮಾರು 5 ಗಂಟೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಅವರ ಮನವೊಲಿಸಲು ಕಸರತ್ತು ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.