ಬೆಂಗಳೂರು : ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಮಾಧ್ಯಮದವರು ಏನೇ ಕೇಳಿದರೂ ಒಂದಕ್ಕೂ ಉತ್ತರಿಸದೆ ಮಾಧ್ಯಮಗಳಿಗೆ ಕೈಮುಗಿದು ಹೊರಟ ಘಟನೆ ಇಂದು ನಡೆದಿದೆ.