ಕಡಪ, ಆಂಧ್ರ, ತಮಿಳುನಾಡಿನಲ್ಲಿ ಮಠಗಳಿವೆ.ಇವತ್ತು ಸಿಎಂ ಭೇಟಿ ಮಾಡಿ ಮಠಕ್ಕೆ ಭೂಮಿಯನ್ನೂ ಕೊಡಬೇಕು, ಅನುದಾನವನ್ನು ಕೊಡಬೇಕು ಅಂತ ಮನವಿ ಸಲ್ಲಿಸಿದ್ದೇವೆ ಎಂದು ಮಾಜಿ ಕೇಂದ್ರ ಸಚಿವ ಮುನಿಯಪ್ಪ ಹೇಳಿದ್ದಾರೆ.